
ಭಾನುವಾರ, ಜನವರಿ 22, 2012
ಒಂದೆ ಒಂದು ಸಾರೀ ಬೆಂಗಳೂರಿನ M G ರೋಡಿನಲ್ಲಿರುವ bible ಸೊಸೈಟಿಗೆ ಬೇಟಿ ಕೊಡಿ.

ಗುರುವಾರ, ಜನವರಿ 12, 2012
ಸುವಾರ್ತೆ ಸಮಾದಾನ ಕೊಟ್ಟಿದೆ. ಜೀವನದ ಬಗ್ಗೆ ಆಸಕ್ತಿ ಮೂಡಿಸಿದೆ. ಸಾಕಲ್ಲವೇ ಬದುಕು ಚಿಗುರಲು.
ಬದುಕು ಕಲಿಸಿದ ಪಾಠ, ಇಲ್ಲಿಗೆ ತಂದು ನಿಲ್ಲಿಸಿದೆ, ಒಂದೊಂದು ಸಾರೀ ನನಗೆ ನಾನೇ ಹೆಮ್ಮೆ ಅನಿಸಿದೆ. ಸುವಾರ್ತೆ ಸಮಾದಾನ ಕೊಟ್ಟಿದೆ. ಜೀವನದ ಬಗ್ಗೆ ಆಸಕ್ತಿ ಮೂಡಿಸಿದೆ. ಸಾಕಲ್ಲವೇ ಬದುಕು ಚಿಗುರಲು.
Matthew ಬರೆದ ಸುವಾರ್ತೆ: ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ. ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.
Mark ಬರೆದ ಸುವಾರ್ತೆ: ಯೇಸು ಶಿಷ್ಯರಿಗೆ, “ಪ್ರಪಂಚದ ಎಲ್ಲಾ ಕಡೆಗೆ ಹೋಗಿರಿ. ಪ್ರತಿಯೊಬ್ಬನಿಗೂ ಸುವಾರ್ತೆಯನ್ನು ಹೇಳಿರಿ. ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು. ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು. ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)